ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ , ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಸಿಂದಗಿ ಶಾಸಕ ರಮೇಶ ಭೂಸನೂರ, ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಎಸ್.ಕೆ.ಬೆಳ್ಳುಬ್ಬಿ, ಅಶೋಕ ಅಲ್ಲಾಪೂರ, ಅಪ್ಪುಗೌಡ ಪಾಟೀಲ ಮನಗೂಳಿ, ಭೀಮನಗೌಡ ಸಿದರಡ್ಡಿ, ಪ್ರಭುಗೌಡ ಪಾಟೀಲ(ಅಸ್ಕಿ) ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಾಬು ಮಾಶ್ಯಾಳ ಇದ್ದರು.