ಬಿಜೆಪಿ ಮುಖಂಡ ತುಳಸಿಗೇರಿ ಹಗೇದಾಳ, ರೈತ ಮುಖಂಡರಾದ ಸೋಮು ಬಿರಾದಾರ. ಹಣಮಾಪೂರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀಕಾಂತ ಗಣಿ, ಹಣಮಂತಗೌಡ ಬಿರಾದಾರ, ನಿಂಗನಗೌಡ ಪಾಟೀಲ, ಶ್ರೀಶೈಲ ಗಿಡ್ಡಪ್ಪಗೋಳ, ಅಪ್ಪಸಿ ಮಟ್ಯಾಳ, ಮುತ್ತು ಕೊಟಬಾಗಿ, ದಶರಥ ಈಟಿ, ಸಗರೆಪ್ಪ ಮುರನಾಳ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.