ಇಂಡಿ ತಾಲ್ಲೂಕು ಆರೋಗ್ಯ ಇಲಾಖೆ, ವೈದ್ಯಕೀಯ ಸಂಘ, ಜಿಲ್ಲಾ ರಕ್ತನಿಧಿ ಘಟಕ, ನೆಹರು ಯುವ ಕೇಂದ್ರ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಶಾಖೆ, ಶ್ರೀ ಬಸವರಾಜೇಂದ್ರ ಗಜಾನನ ಯುವಕ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಇಂಡಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.