<p><strong>ವಿಜಯಪುರ</strong>: ಜಿಲ್ಲೆಯ ‘ಬೆರಗು’ ಪ್ರಕಾಶನ ರಾಜ್ಯಮಟ್ಟದ ‘ಪ್ರೊ. ಎಚ್.ಟಿ.ಪೋತೆ’ ಪ್ರಶಸ್ತಿಗಾಗಿ ಸಂಶೋಧನೆ ಮತ್ತು ಅನುವಾದಿತ ಸಂಬಂಧಿ ಬರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.</p>.<p>ಪ್ರಶಸ್ತಿ ₹ 10 ಸಾವಿರ ನಗದು, ಪ್ರಶಸ್ತಿ ಸ್ಮರಣಿಕೆ ಒಳಗೊಂಡಿದೆ. ಹಸ್ತಪ್ರತಿ ಸಲ್ಲಿಸಲು ಸೆಪ್ಟೆಂಬರ್ 25 ಕಡೇ ದಿನ ಎಂದು ಹೇಳಿಕೆ ತಿಳಿಸಿದೆ. </p>.<p>ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -586 202, ವಿಜಯಪುರ. ಮಾಹಿತಿಗೆ ದೂರವಾಣಿ ಸಂಖ್ಯೆ: 7795341335.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜಿಲ್ಲೆಯ ‘ಬೆರಗು’ ಪ್ರಕಾಶನ ರಾಜ್ಯಮಟ್ಟದ ‘ಪ್ರೊ. ಎಚ್.ಟಿ.ಪೋತೆ’ ಪ್ರಶಸ್ತಿಗಾಗಿ ಸಂಶೋಧನೆ ಮತ್ತು ಅನುವಾದಿತ ಸಂಬಂಧಿ ಬರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ.</p>.<p>ಪ್ರಶಸ್ತಿ ₹ 10 ಸಾವಿರ ನಗದು, ಪ್ರಶಸ್ತಿ ಸ್ಮರಣಿಕೆ ಒಳಗೊಂಡಿದೆ. ಹಸ್ತಪ್ರತಿ ಸಲ್ಲಿಸಲು ಸೆಪ್ಟೆಂಬರ್ 25 ಕಡೇ ದಿನ ಎಂದು ಹೇಳಿಕೆ ತಿಳಿಸಿದೆ. </p>.<p>ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -586 202, ವಿಜಯಪುರ. ಮಾಹಿತಿಗೆ ದೂರವಾಣಿ ಸಂಖ್ಯೆ: 7795341335.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>