ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಡಿಲು ಬಡಿದು ಬಾಲಕ ಸಾವು

Last Updated 4 ಸೆಪ್ಟೆಂಬರ್ 2022, 15:23 IST
ಅಕ್ಷರ ಗಾತ್ರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದ ಜನತಾ ಫ್ಲಾಟ್‌ನಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಕುರಿಗಾಹಿ ಬಾಲಕ ಸಾವಿಗೀಡಾಗಿದ್ದಾನೆ.

ಪ್ರತಾಪ ಬಸವರಾಜ ಮಾದರ(12) ಕುರಿಗಳನ್ನು ಮೇಯಿಸಿಕೊಂಡು, ದೊಡ್ಡಿಗೆ ವಾಪಸ್‌ ಆಗುವ ವೇಳೆ ಸಿಡಿಲು ಬಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT