ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯರಾದ ಲಕ್ಷ್ಮಣ ಜಾಧವ್, ಸರೋಜಿನಿ ಎವೂರ, ವಿಕ್ರಮ್ ಗಾಯಕವಾಡ, ಸಿದ್ಧೇಶ್ವರ ಬ್ಯಾಂಕ್ ನಿರ್ದೇಶಕ ಸಾಯಿಬಣ್ಣ ಭೋವಿ, ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ್ ಅಣ್ಣಿಗೇರಿ, ದಲಿತ ಮುಖಂಡರಾದ ಅಡಿವೆಪ್ಪ ಸಾಲಗಲ್, ಪಾಲಿಕೆ ಮಾಜಿ ಸದಸ್ಯರಾದ ರಾಹುಲ್ ಜಾಧವ್, ಅಶೋಕ ಬೆಲ್ಲದ, ರಾಜೇಶ್ ದೇವಗೇರಿ,ಸಂಜಯ್ ಪಾಟೀಲ ಕನಮಡಿ, ಸಂತೋಷ ಪಾಟೀಲ, ನಾಗೇಂದ್ರ ಯಾಧವ್, ಪ್ರಕಾಶ ರಾಠೋಡ,ಚಂದ್ರು ಚೌಧರಿ,ದಾದಾಸಾಹೇಬ್ ಬಾಗಾಯತ್, ಬಸವರಾಜ ಬಿರಾದಾರ ಉಪಸ್ಥಿತರಿದ್ದರು.