<p><strong>ತಾಳಿಕೋಟೆ:</strong> ಪಟ್ಟಣದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾತಿ ಗಣತಿ ಕಾರ್ಯವನ್ನು ತಹಶೀಲ್ದಾರ್ ವಿನಯಾ ಹೂಗಾರ ಸೋಮವಾರ ಪರಿಶೀಲಿಸಿದರು.</p>.<p>ಪಟ್ಟಣದ ಭಾಗ ಸಂಖ್ಯೆ 41ರ ವ್ಯಾಪ್ತಿಯ ವಡ್ಡರ ಓಣಿಯಲ್ಲಿ ಗಣತಿ ಕಾರ್ಯ ನಡೆಯುತ್ತಿರುವಾಗ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಶಿರಸ್ತೇದಾರ ಜೆ.ಆರ್. ಜೈನಾಪೂರ, ಸಿಆರ್ಪಿ ರಾಜು ವಿಜಾಪುರ, ಸಮಾಜ ಕಲ್ಯಾಣ ಇಲಾಖೆಯ ಎಸ್.ಎನ್. ಮಲ್ಲಾಡೆ, ಎಸ್.ಎಂ. ಕಲಬುರ್ಗಿ ಹಾಗೂ ಶಿಕ್ಷಕ ಸುರೇಶ ಬೀರಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ:</strong> ಪಟ್ಟಣದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾತಿ ಗಣತಿ ಕಾರ್ಯವನ್ನು ತಹಶೀಲ್ದಾರ್ ವಿನಯಾ ಹೂಗಾರ ಸೋಮವಾರ ಪರಿಶೀಲಿಸಿದರು.</p>.<p>ಪಟ್ಟಣದ ಭಾಗ ಸಂಖ್ಯೆ 41ರ ವ್ಯಾಪ್ತಿಯ ವಡ್ಡರ ಓಣಿಯಲ್ಲಿ ಗಣತಿ ಕಾರ್ಯ ನಡೆಯುತ್ತಿರುವಾಗ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಶಿರಸ್ತೇದಾರ ಜೆ.ಆರ್. ಜೈನಾಪೂರ, ಸಿಆರ್ಪಿ ರಾಜು ವಿಜಾಪುರ, ಸಮಾಜ ಕಲ್ಯಾಣ ಇಲಾಖೆಯ ಎಸ್.ಎನ್. ಮಲ್ಲಾಡೆ, ಎಸ್.ಎಂ. ಕಲಬುರ್ಗಿ ಹಾಗೂ ಶಿಕ್ಷಕ ಸುರೇಶ ಬೀರಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>