ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಉದ್ದಿಮೆ ಡಿ.ಎಸ್. ಗೊಡ್ಡೋಡಗಿ, ಬಾಬುಗೌಡ ಬಿರಾದರ, ಉಮೇಶ ಕಾರಜೋಳ, ಎ.ಪಿ.ಎಂ.ಸಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಎಸ್. ಡಿ. ಕುಮಾನಿ, ಸಾಹೇಬಗೌಡ ಬಿರಾದಾರ, ಹನಮಲ್ಲ ಸಾರವಾಡ, ಅಶೋಕಗೌಡ ಪಾಟೀಲ, ನಾಗರಾಜ ಲಂಬು, ಸಂಗಮೇಶ ಬಬಲೇಶ್ವರ, ಗಂಗಾಧರ ಸಂಬಣ್ಣಿ, ಭೀಮಶಂಕರ ಹದನೂರ, ಈರಣ್ಣ ಪಟ್ಟಣಶೆಟ್ಟಿ, ಗೋಪಾಲ ಘಟಕಾಂಬಳೆ, ರಾಜು ಪಾಟೀಲ ಸುತ್ತಲಿನ ಗ್ರಾಮದ ರೈತ ಬಾಂಧವರು ಭಾಗವಹಿಸಿದ್ದರು.