ಉತ್ತರ ಕರ್ನಾಟಕದಲ್ಲಿ ಮಳೆ, ಪ್ರವಾಹದ ನೀರು ಮನೆಗಳಿಗೆ ನುಗ್ಗಿ ಸಂತ್ರಸ್ತರಾದವರಿಗೆ ₹ 10 ಸಾವಿರ, ದಕ್ಷಿಣ ಕರ್ನಾಕದವರಿಗೆ ₹ 25 ಸಾವಿರ ಪರಿಹಾರ ನೀಡುವ ಮೂಲಕ ತಾರತಮ್ಯ ಮಾಡಲಾಗಿದೆ ಎಂಬ ಶಾಸಕ ಬಸನಗೌಡ ಪಾಟೀಲ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಪರಿಶೀಲಿಸಿ, ಅನ್ಯಾಯವಾಗಿದ್ದರೆ ತಕ್ಷಣ ಸರಿಪಡಿಸಲಾಗುವುದು ಎಂದು ತಿಳಿಸಿದರು.