<p><strong>ಕೊಲ್ಹಾರ:</strong> ಕೇಂದ್ರ ಬಿಜೆಪಿ ಸರ್ಕಾರ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಕೃಷಿ, ಕೈಗಾರಿಕೆ, ಸೇವಾ ವಲಯ, ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಮಾತನಾಡಿ ಎಂದು ತಿಳಿಸಿದರು.</p>.<p>ಅಂಗಡಿಗೆರಿ ಮಠದಲ್ಲಿ ಬಿಜೆಪಿಯ ಬಸವನ ಬಾಗೇವಾಡಿ ಮಂಡಲ ವತಿಯಿಂದ ಭಾನುವಾರ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p>.<p>‘ಕಾರ್ಯಕರ್ತರು ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಯನ್ನು ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು’ಎಂದು ಸಲಹೆ ನೀಡಿದರು. </p>.<p>ಮಂಡಲದ ಅಧ್ಯಕ್ಷ ಸಿದ್ದರಾಮ. ಕಾಖಂಡಕಿ, ಜಿಲ್ಲಾ ಸಂಚಾಲಕ ಭರತ ಕುಲಕರ್ಣಿ, ಬೀರಪ್ಪ ಸಾಸನೂರ, ಶಾಂತಾಬಾಯಿ ಬೀಳಗಿ, ವಿಠ್ಠಲ ಆಸಂಗಿ, ಪರಶುರಾಮ ನಾಟಿಕರ, ಶಂಕರೇಗೌಡ ಪಾಟೀಲ, ಬಸವರಾಜ ಬಿಜಾಪುರ, ಜಗದೀಶ ಸುನಗದ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ:</strong> ಕೇಂದ್ರ ಬಿಜೆಪಿ ಸರ್ಕಾರ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಕೃಷಿ, ಕೈಗಾರಿಕೆ, ಸೇವಾ ವಲಯ, ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ಮಾತನಾಡಿ ಎಂದು ತಿಳಿಸಿದರು.</p>.<p>ಅಂಗಡಿಗೆರಿ ಮಠದಲ್ಲಿ ಬಿಜೆಪಿಯ ಬಸವನ ಬಾಗೇವಾಡಿ ಮಂಡಲ ವತಿಯಿಂದ ಭಾನುವಾರ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p>.<p>‘ಕಾರ್ಯಕರ್ತರು ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಯನ್ನು ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು’ಎಂದು ಸಲಹೆ ನೀಡಿದರು. </p>.<p>ಮಂಡಲದ ಅಧ್ಯಕ್ಷ ಸಿದ್ದರಾಮ. ಕಾಖಂಡಕಿ, ಜಿಲ್ಲಾ ಸಂಚಾಲಕ ಭರತ ಕುಲಕರ್ಣಿ, ಬೀರಪ್ಪ ಸಾಸನೂರ, ಶಾಂತಾಬಾಯಿ ಬೀಳಗಿ, ವಿಠ್ಠಲ ಆಸಂಗಿ, ಪರಶುರಾಮ ನಾಟಿಕರ, ಶಂಕರೇಗೌಡ ಪಾಟೀಲ, ಬಸವರಾಜ ಬಿಜಾಪುರ, ಜಗದೀಶ ಸುನಗದ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>