ಈ ವೇಳೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಸಹಾಯಕ ಯೋಜನಾಧಿಕಾರಿ ಅರುಣ್ ಕುಮಾರ್ ದಳವಾಯಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್. ಎಚ್ ಪಠಾಣ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ನರೇಗಾ) ವಿ.ಎಸ್. ಹಿರೇಮಠ, ಹಿರಿಯ ಭೂ ವಿಜ್ಞಾನಿಗಳಾದ ಮಹೇಶ್ ಬೀರಜನವರ್, ಸಂತೋಷ ಚೌಗಲೆ, ತೋಟಗಾರಿಕೆ ಅಧಿಕಾರಿಗಳಾದ ಸಿದ್ದರಾಮಯ್ಯ ಬರಗಿಮಠ, ಸಿ. ಬಿ. ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.