ಮುಖಂಡರ ಕಸರತ್ತು: ತೀವ್ರ ಪ್ರತಿಷ್ಠೆಯ ಪಣವಾಗಿ ತೆಗೆದುಕೊಂಡಿರುವ ನಾಗಠಾಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವೀಠ್ಠಲ ಕಟಕದೋಂಡ, ಮುಖಂಡರಾದ ಎಂ.ಆರ್.ಪಾಟೀಲ, ಆರ್.ಡಿ ಹಕ್ಕೆ ಸೇರಿದಂತೆ ಹಲವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದರೆ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿಜೆಪಿ ಮುಖಂಡರಾದ ಡಾ.ಗೋಪಾಲ ಕಾರಜೋಳ, ಸಂಜೀವ ಐಹೊಳೆ, ಚಿದಾನಂದ ಚಲುವಾದಿ ಸೇರಿದಂತೆ ಜಿಲ್ಲಾ ಪ್ರಮುಖರು ಬಹಿರಂಗ ಪ್ರಚಾರದಲ್ಲಿ ಗುರುತಿಸಿಕೊಂಡಿದ್ದಾರೆ.