ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಸಿಜೆಐ ಪ್ರಕರಣಕ್ಕೆ ಖಂಡನೆ; ‘ವಿಜಯಪುರ ಬಂದ್‌’ಗೆ ಉತ್ತಮ ಪ್ರತಿಕ್ರಿಯೆ

Published : 17 ಅಕ್ಟೋಬರ್ 2025, 6:10 IST
Last Updated : 17 ಅಕ್ಟೋಬರ್ 2025, 6:10 IST
ಫಾಲೋ ಮಾಡಿ
Comments
ವಿಜಯಪುರ ಬಂದ್ ಹಿನ್ನೆಲೆಯಲ್ಲಿ ಗುರುವಾರ  ದಲಿತ ಅಲ್ಪಸಂಖ್ಯಾತ ಹಿಂದುಳಿದ ಸಂಘಟನೆಗಳ ಒಕ್ಕೂಟದಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಮಾತನಾಡಿದರು

ವಿಜಯಪುರ ಬಂದ್ ಹಿನ್ನೆಲೆಯಲ್ಲಿ ಗುರುವಾರ  ದಲಿತ ಅಲ್ಪಸಂಖ್ಯಾತ ಹಿಂದುಳಿದ ಸಂಘಟನೆಗಳ ಒಕ್ಕೂಟದಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಮಾತನಾಡಿದರು   

ಪ್ರಜಾವಾಣಿ ಚಿತ್ರ

ವಿಜಯಪುರ ಬಂದ್ ಹಿನ್ನೆಲೆಯಲ್ಲಿ ಗುರುವಾರ ನಗರದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆಯಲ್ಲಿ ಅಂಗಡಿ– ಮಳಿಗೆಗಳು ಬಂದ್‌ ಆಗಿದ್ದವು

ವಿಜಯಪುರ ಬಂದ್ ಹಿನ್ನೆಲೆಯಲ್ಲಿ ಗುರುವಾರ ನಗರದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಮಾರುಕಟ್ಟೆಯಲ್ಲಿ ಅಂಗಡಿ– ಮಳಿಗೆಗಳು ಬಂದ್‌ ಆಗಿದ್ದವು     

ಪ್ರಜಾವಾಣಿ ಚಿತ್ರ

ಸಿಜೆಐ ಮೇಲೆ ಶೂ ಎಸೆದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ನಾಳೆ ಇದೇ ಶೂನ ಪ್ರಧಾನಿ ಗೃಹ ಸಚಿವರ ಮೇಲೆ ಬೇರೆಯವರು ಎಸೆದಿದ್ದರೆ ಏನು ಮಾಡುತ್ತೀರಿ. ವಕೀಲನಿಗೆ ಗುಂಡು ಹಾಕಿ ಇಲ್ಲವೇ ಗಲ್ಲಿಗೆ ಹಾಕಿ
ಅಬ್ದುಲ್ ಹಮೀದ್ ಮುಶ್ರೀಫ್, ಕಾಂಗ್ರೆಸ್ ಮುಖಂಡ 
ಮನುವಾದಿ ವಕೀಲ ಸಿಜೆಐ ಮೇಲೆ ಶೂ ಎಸೆದು ತನ್ನ ಸಣ್ಣತನಕ್ಕೆ ಛೀಮಾರಿ ಹಾಕಿಸಿಕೊಂಡಿದ್ದಾನೆ. ಆತನನ್ನು ಸಾರ್ವಜನಿಕವಾಗಿ ಗಲ್ಲಿಗೆ ಏರಿಸಬೇಕು ಈ ಕುಚೋದ್ಯಕ್ಕೆ ಮನುವಾದಿಗಳು ಕುಮ್ಮಕ್ಕು ನೀಡಿದ್ದಾರೆ 
ಅರವಿಂದ ಕುಲಕರ್ಣಿ, ರೈತ ಮುಖಂಡ
ಆರ್‌ಎಸ್‌ಎಸ್‌ನವರಿಗೆ ಕಾಂಗ್ರೆಸ್‌ನಲ್ಲಿರುವ ಮನುವಾದಿಗಳು ಹಣ ನೀಡಿ ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಮನುವಾದಿಗಳ ಬಗ್ಗೆ ದಲಿತರು ಅಲ್ಪಸಂಖ್ಯಾತರು ಹಿಂದುಳಿದವರು ಚಿಂತನೆ ಮಾಡಬೇಕಿದೆ 
ಸೋಮನಾಥ ಕಳ್ಳಮನಿ, ಅಹಿಂದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT