ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವೀರಣ್ಣ ಚರಂತಿಮಠ, ಸೋಮನಗೌಡ ಪಾಟೀಲ, ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಹಿರೇಮಠ ಸೇರಿ ಹಲವರು ಇದ್ದರು. ಯಲಗೂರದ ಗೋಪಾಲಾಚಾರ್ಯ ಹಿಪ್ಪರಗಿ ನೇತೃತ್ವದಲ್ಲಿ ನಾಲ್ವರು ವೈಧಿಕರು ಗಂಗಾ ಪೂಜೆ, ಬಾಗಿನದ ಪೂಜೆ ನೆರವೇರಿಸಿದರು.