<p><strong>ಇಂಡಿ</strong>: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ರೈತ ಭೀರಪ್ಪ ವಗ್ಗಿ ಮತ್ತು ಚೋರಗಿ ಗ್ರಾಮದ ಭಾರತಿ ಮೆಂಡೆಗಾರ ಇವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಿದರು.</p>.<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ರೈತ ಭೀರಪ್ಪ ವಗ್ಗಿ ಮತ್ತು ಚೋರಗಿ ಗ್ರಾಮದ ಭಾರತಿ ಮೆಂಡೆಗಾರ ಇವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ಸನ್ಮಾನಿಸಿದರು.</p>.<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>