ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಡಿ.ವೈ.ಎಸ್.ಪಿ ಲಕ್ಷ್ಮೀನಾರಾಯಣ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮರಾಜಪ್ಪ, ಕ್ರೀಡಾ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಹಿರೇಗೌಡರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.