ಕಾಂಗ್ರೆಸ್ ಲಿಂಗಾಯತ ನಾಯಕರು ದಿವಾಳಿಯಾಗಿದ್ದಾರೆ, ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ. ಸಚಿವರಾಗಲು ಸೋನಿಯಾಗಾಂಧಿ, ರಾಹುಲ್ ಗಾಂಧಿ ಕಾಲು ಹಿಡಿಯುವ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೇ ಲಿಂಗಾಯತರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ. ಬೇಕಾದರೆ ಎಂ.ಬಿ.ಪಾಟೀಲ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿಸಲಿ ಎಂದು ಸವಾಲು ಹಾಕಿದರು.