1983ರಲ್ಲಿ ಬರಗಾಲ ಬಿದ್ದಾಗ ಕ್ಷೇತ್ರದ ರೈತರ ಬಾವಿಗಳಿಗೆ ಉಚಿತ ವಿದ್ಯುತ್ ಮತ್ತು ಪಂಪ್ಸೆಟ್ ನೀಡಲು ಆಗಿನ ಮುಖ್ಯಮಂತ್ರಿ ಗುಂಡೂರಾವ್ ಅವರನ್ನು ಆಗ್ರಹಿಸಿ, ಹೆಚ್ಚು ರೈತರಿಗೆ ಮಂಜೂರು ಮಾಡಿಸಿಕೊಟ್ಟಿದ್ದರು. ಹೀಗಾಗಿ ಇಂದಿಗೂ ರಾಜ್ಯದಲ್ಲಿಯೇ ಅತೀ ಹೆಚ್ಚು ತೆರೆದ ಬಾವಿಗಳಿರುವ ಕ್ಷೇತ್ರ ಎಂದರೆ ಅದು ಇಂಡಿ ತಾಲ್ಲೂಕಾಗಿದೆ.