ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಚನೆಯಾಗಿರುವ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎನ್ಸಿಪಿ ಪಾಲುದಾರ ಪಕ್ಷವಾಗಿದ್ದರೂ ರಾಜ್ಯ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಯಾವುದೇ ಸಭೆ, ಸಮಾವೇಶಕ್ಕೆ ಕಾಂಗ್ರೆಸ್ ಮುಖಂಡರು ಆಹ್ವಾನಿಸದೇ ಮೈತ್ರಿಯನ್ನು ಕಡೆಗಣಿಸಿದ್ದಾರೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಬಿರಾದಾರ ಆರೋಪಿಸಿದ್ದಾರೆ.