ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕರ್ನಾಟಕ ರಾಜ್ಯ ಸಾವಯವ ಹಾಗೂ ಬೀಜ ಪ್ರಮಾಣದ ಮಂಡಳಿ ಅಧ್ಯಕ್ಷ ವಿಜುಗೌಡಾ ಪಾಟೀಲ, ಬೆಳಗಾವಿ ವಿಭಾಗೀಯ ಸಂಘಟಕ ಚಂದ್ರಶೇಖರ ಕವಟಗಿ, ಬಿಜೆಪಿ ಜಿಲ್ಲಾ ವಕ್ತಾರ ರವೀಂದ್ರ ಲೋಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ ಹಾಗೂ ಮಾಧ್ಯಮ ಪ್ರಮುಖ ವಿಜಯ ಜೋಶಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.