<p><strong>ವಿಜಯಪುರ</strong>: ಇಲ್ಲಿನ ಆದರ್ಶ ನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಸುಲೋಚನಾ ಭಜಂತ್ರಿ(45) ಕೋವಿಡ್ನಿಂದ ಸೋಮವಾರ ನಿಧನರಾಗಿದ್ದಾರೆ.</p>.<p>ಬೆಳಗಾವಿ ಉಪ ಚುನಾವಣೆ ಕರ್ತವ್ಯ ಮುಗಿಸಿಕೊಂಡು, ಈಚೆಗೆ ವಾಪಸ್ಸಾಗಿದ್ದರು. ಭಾನುವಾರ ಏಕಾಏಕಿ ಉಸಿರಾಟ ತೊಂದರೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಅವರಿಗೆ ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಅವರು ಭಜಂತ್ರಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರವನ್ನು ಅವರ ಕುಟುಂಬಕ್ಕೆ ಒದಗಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಇಲ್ಲಿನ ಆದರ್ಶ ನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಸುಲೋಚನಾ ಭಜಂತ್ರಿ(45) ಕೋವಿಡ್ನಿಂದ ಸೋಮವಾರ ನಿಧನರಾಗಿದ್ದಾರೆ.</p>.<p>ಬೆಳಗಾವಿ ಉಪ ಚುನಾವಣೆ ಕರ್ತವ್ಯ ಮುಗಿಸಿಕೊಂಡು, ಈಚೆಗೆ ವಾಪಸ್ಸಾಗಿದ್ದರು. ಭಾನುವಾರ ಏಕಾಏಕಿ ಉಸಿರಾಟ ತೊಂದರೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಅವರಿಗೆ ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಅವರು ಭಜಂತ್ರಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರವನ್ನು ಅವರ ಕುಟುಂಬಕ್ಕೆ ಒದಗಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>