ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಡಾ. ಜಯರಾಜ್, ಜಿಲ್ಲಾಸ್ಪತ್ರೆ ಸರ್ಜನ್ ಡಾ.ಶರಣಪ್ಪ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಮಹೇಂದ್ರ ಕಾಪಸೆ, ಡಾ. ಲಕ್ಕಣ್ಣವರ್ ಡಾ.ಎಂ ಬಿ ಬಿರಾದಾರ್, ಸಿ.ಎಚ್ ಅಧಿಕಾರಿ ಮಹೇಶ್ ಭಟ್ ಇದ್ದರು.