ಮಹಾರಾಷ್ಟ್ರದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಉತ್ತೆಜನ ನೀಡಲು ಮಹಾಗ್ರೇಪ್ಸ್ ಎಂಬ ಸಂಸ್ಥೆಯಡಿ ಸೂಕ್ತಬೆಲೆ, ಮಾರುಕಟ್ಟೆ ವ್ಯವಸ್ಥೆ, ಸಂಪರ್ಕ ಕಲ್ಪಿಸಲಾಗಿದೆ. ಅದರಂತೆ, ವಿಜಯಪುರ ಜಿಲ್ಲೆಯ ಹಲವು ಬೆಳೆಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಲೆ ಮತ್ತು ಮಹತ್ವ ದೊರಕಿಸಲು ಸೂಕ್ತ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದರು.