‘ಕೋವಿಡ್ನಿಂದ ಸಾವಿಗೀಡಾದವರ ಶವಗಳನ್ನು ಹೂಳಿದ ಬಳಿಕ ಪಿಪಿಇ ಕಿಟ್ಗಳನ್ನು ಸಶ್ಮಾನದಲ್ಲಿ ಹಾಗೆಯೇ ಬಿಟ್ಟು ಹೋಗಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಗೆ ಹಾಗೂ ಮಹಾನಗರ ಪಾಲಿಕೆಗೆ ದೂರು ನೀಡಿದ ಬಳಿಕ ಅವುಗಳನ್ನು ವಿಲೇವಾರಿ ಮಾಡಿದ್ದಾರೆ. ಸ್ಮಶಾನದ ಸಮೀಪದ ಮನೆಗಳಲ್ಲಿರುವ ವೃದ್ದರು, ಮಕ್ಕಳು, ಮಹಿಳೆಯರು ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ’ ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳ ಬಳಿ ಕಳವಳ ವ್ಯಕ್ತಪಡಿಸಿದ್ದಾರೆ.