ಬುಧವಾರ, 29 ಅಕ್ಟೋಬರ್ 2025
×
ADVERTISEMENT
ADVERTISEMENT

ಮುದ್ದೇಬಿಹಾಳ | ಟೀಕಿಸುವವರು ‘ಗ್ಯಾರಂಟಿ’ ಲಾಭ ತ್ಯಜಿಸಿ: ಶಾಸಕ ನಾಡಗೌಡ ಕರೆ

Published : 29 ಅಕ್ಟೋಬರ್ 2025, 5:57 IST
Last Updated : 29 ಅಕ್ಟೋಬರ್ 2025, 5:57 IST
ಫಾಲೋ ಮಾಡಿ
Comments
80 ಮರ ತೆರವು
‘ರಸ್ತೆ ಅಭಿವೃದ್ಧಿಗಾಗಿ ಆಲಮಟ್ಟಿ ರಸ್ತೆಯಲ್ಲಿ ಬೆಳೆದು ನಿಂತಿರುವ ಸುಮಾರು 30–40 ವರ್ಷದಷ್ಟು ಹಳೆಯದಾಗಿರುವ ಬೇವಿನ ಮರಗಳನ್ನು ತೆರವುಗೊಳಿಸಲಾಗುವುದು. ಅಂದಾಜು 80 ಮರಗಳನ್ನು ರಸ್ತೆಯ ಅಭಿವೃದ್ಧಿಗಾಗಿ ತೆರವು ಮಾಡಲಾಗುತ್ತದೆ’ ಎಂದು ಪಿಡಬ್ಲುಡಿ ಎಇಇ ಮಾಹಿತಿ ನೀಡಿದರು. ಈ ವೇಳೆ ಶಾಸಕರು ಮಧ್ಯಪ್ರವೇಶಿಸಿ ಈಗಿರುವ ಮರಗಳಿಗಿಂತ ಒಳ್ಳೆಯ ಗಿಡಗಳನ್ನು ನೆಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT