ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಹಿರೇಮಠದ ಸಿದ್ದರಾಮ ಶಿವಾಚಾರ್ಯರು, ಗದ್ದುಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು, ರಾಜುಗೌಡ ಪಾಟೀಲ ಕುದರಿಸಾಲೋಡಗಿ, ಬಿ.ಎಸ್.ಪಾಟೀಲ ಯಾಳಗಿ, ಸುಭಾಷ ಛಾಯಾಗೋಳ, ಎಬಿಡಿ ಫೌಂಡೇಶನ್ನ ಸಂತೋಷ ದೊಡ್ಡಮನಿ, ಬಸನಗೌಡ ಪಾಟೀಲ ಚಬನೂರ, ಡಾ.ನಂದಕುಮಾರ ಭೈರಿ, ಪ್ರಭುಗೌಡ ಬಿರಾದಾರ ಅಸ್ಕಿ, ಶರಣಗೌಡ ಜಂಬೇರಾಳ ಇದ್ದರು.