ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಶಾ ಅಂತಹದೇನೂ ಹೇಳಿಲ್ಲ; 'ಕೈ' ಮೊಸಳೆ ಕಣ್ಣೀರಿಗೆ ದಲಿತರು ಸೋಲಬೇಡಿ: ಜಿಗಜಿಣಗಿ

Published : 28 ಡಿಸೆಂಬರ್ 2024, 14:32 IST
Last Updated : 28 ಡಿಸೆಂಬರ್ 2024, 14:32 IST
ಫಾಲೋ ಮಾಡಿ
Comments
ವೋಟ್‌ ಹಾಕಿದ್ದಾರಾ
ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ ಮಾಡಿರುವುದನ್ನು ಖಂಡಿಸಿ ಸಂಸದ ಜಿಗಜಿಣಗಿ ರಾಜೀನಾಮೆ ಕೊಟ್ಟು ಹೊರಬರಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿರುವ ಬಗ್ಗೆ ತೀವ್ರ ಅಸಮಾದಾನ ವ್ಯಕ್ತಪಡಿಸಿದ ಅವರು, ನಾನೇಕೆ ರಾಜೀನಾಮೆ ಕೊಡಬೇಕು? ನನಗೇನು ಅವರು ವೋಟ್‌ ಹಾಕಿದ್ದಾರಾ? ನನ್ನ ಸುದ್ದಿಗೆ ಸುಮ್ಮನೆ ಬರಬೇಡಿ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT