ಜನರು ಮರಗಳನ್ನು ಕಡಿಯಬಾರದು, ಅರಣ್ಯ ಉಳಿಸಬೇಕು, ಗಿಡಗಳನ್ನು ನೆಡಬೇಕು. ತೊಟ್ಟಿಗಳನ್ನು ನಿರ್ಮಾಣ ಮಾಡುವುದರ ಮೂಲಕ ನೀರನ್ನು ಸಂಗ್ರಹಿಸಿ ಪುನರ್ಬಳಕೆ ಮಾಡಲು ಸಹಾಯಕವಾಗುತ್ತದೆ. ಆದ್ದರಿಂದ ಮಳೆ ಕೊಯ್ಲಿಗೆ ಪ್ರಾಧಾನ್ಯತೆ ನೀಡಬೇಕು. ಮನೆ ಛಾವಣಿಗಳ ಮೇಲೆ ನೀರನ್ನು ಸಂಗ್ರಹಿಸಬೇಕು ಮತ್ತು ಬಳಸಬೇಕು ಎಂದು ಹೇಳಿದರು.