ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಎಸ್.ಎ. ಇನಾಮದಾರ, ಪಾಲಿಕೆ ಕಾರ್ಯನಿರ್ವಾಹಕಎಂಜಿನಿಯರ್ ಡಿ.ಎಚ್. ಕಿರೇಸೂರ ಮತ್ತು ವಿ. ಎಸ್. ಹೊನ್ನಳ್ಳಿ, ಜಲಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್. ಎಸ್. ಪಟ್ಟಣಶೆಟ್ಟಿ, ಮಹಾನಗರಪಾಲಿಕೆ ಮತ್ತು ಜಲಮಂಡಳಿ ಎಂಜಿನಿಯರ್ಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.