ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ಸಮಾಜ ಕಾರ್ಯ, ಕೃಷಿ ತೋಟಗಾರಿಕೆ, ವೈದ್ಯಕೀಯ ಇತ್ಯಾದಿ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರು ತಮ್ಮ ಸಾಧನೆಯ ವಿವರಗಳನ್ನು ಅ.27ರ ಸಂಜೆ 5ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ರಂಗಮಂದಿರ, ವಿಜಯಪುರ ಇವರ ಕಚೇರಿಯಲ್ಲಿ ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.