<p><strong>ವಿಜಯಪುರ</strong>: ವಿಜಯಪುರ ನಗರದಿಂದ ಇಟ್ಟಂಗಿಹಾಳ- ಧನರ್ಗಿ ಮಾರ್ಗವಾಗಿ ತಿಕೋಟಾ ವರೆಗೆ ಜಲವರಿ 5 ರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೂತನ ಬಸ್ ಸಂಚಾರ ಪ್ರಾರಂಭಿಸಲಿದೆ.</p>.<p>ವಿದ್ಯಾರ್ಥಿಗಳು, ರೈತರು ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.</p>.<p>ಪ್ರತಿದಿನ ಒಂದು ಬಸ್ ವಿಜಯಪುರದಿಂದ ಇಟ್ಡಂಗಿಹಾಳ, ಲೋಹಗಾಂವ, ಧನರ್ಗಿ, ಸಿದ್ದಾಪುರ ಕೆ., ಮಲಕನದೇವರಹಟ್ಟಿ, ಸೋಮದೇವರಹಟ್ಟಿ ಮಾರ್ಗವಾಗಿ ತಿಕೋಟಾಕ್ಕೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಬರುವ ತಾಂಡಾಗಳು ಹಾಗೂ ವಸ್ತಿಗಳಿಗೂ ನಿಲುಗಡೆ ನೀಡಲಾಗಿದೆ.</p>.<p>ಪ್ರತಿದಿನ ತಲಾ ನಾಲ್ಕು ಬಾರಿ ಈ ಮಾರ್ಗವಾಗಿ ಬಸ್ ವಿಜಯಪುರದಿಂದ ತಿಕೋಟಾ ಮತ್ತು ತಿಕೋಟಾದಿಂದ ವಿಜಯಪುರಕ್ಕೆ ಸಂಚರಿಸಲಿದೆ.</p>.<p>ಸೋಮವಾರ ಬೆಳಿಗ್ಗೆ 10 ಗಂಟೆಗೆ ಲೋಹಗಾಂವ ಗ್ರಾಮದಲ್ಲಿ ಈ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ವಿಜಯಪುರ ನಗರದಿಂದ ಇಟ್ಟಂಗಿಹಾಳ- ಧನರ್ಗಿ ಮಾರ್ಗವಾಗಿ ತಿಕೋಟಾ ವರೆಗೆ ಜಲವರಿ 5 ರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೂತನ ಬಸ್ ಸಂಚಾರ ಪ್ರಾರಂಭಿಸಲಿದೆ.</p>.<p>ವಿದ್ಯಾರ್ಥಿಗಳು, ರೈತರು ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.</p>.<p>ಪ್ರತಿದಿನ ಒಂದು ಬಸ್ ವಿಜಯಪುರದಿಂದ ಇಟ್ಡಂಗಿಹಾಳ, ಲೋಹಗಾಂವ, ಧನರ್ಗಿ, ಸಿದ್ದಾಪುರ ಕೆ., ಮಲಕನದೇವರಹಟ್ಟಿ, ಸೋಮದೇವರಹಟ್ಟಿ ಮಾರ್ಗವಾಗಿ ತಿಕೋಟಾಕ್ಕೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಬರುವ ತಾಂಡಾಗಳು ಹಾಗೂ ವಸ್ತಿಗಳಿಗೂ ನಿಲುಗಡೆ ನೀಡಲಾಗಿದೆ.</p>.<p>ಪ್ರತಿದಿನ ತಲಾ ನಾಲ್ಕು ಬಾರಿ ಈ ಮಾರ್ಗವಾಗಿ ಬಸ್ ವಿಜಯಪುರದಿಂದ ತಿಕೋಟಾ ಮತ್ತು ತಿಕೋಟಾದಿಂದ ವಿಜಯಪುರಕ್ಕೆ ಸಂಚರಿಸಲಿದೆ.</p>.<p>ಸೋಮವಾರ ಬೆಳಿಗ್ಗೆ 10 ಗಂಟೆಗೆ ಲೋಹಗಾಂವ ಗ್ರಾಮದಲ್ಲಿ ಈ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>