ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ವಿಜಯಪುರ | ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಪ್ರತಿಭಟನೆ

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಕಳಂಕ ತರುವವರ ವಿರುದ್ಧ ಕ್ರಮಕ್ಕೆ ಆಗ್ರಹ
Published : 14 ಆಗಸ್ಟ್ 2025, 5:36 IST
Last Updated : 14 ಆಗಸ್ಟ್ 2025, 5:36 IST
ಫಾಲೋ ಮಾಡಿ
Comments
ವಿಜಯಪುರ ನಗರದ ಗಾಂಧಿಚೌಕಿಯಲ್ಲಿ ಬುಧವಾರ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು   –ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಗಾಂಧಿಚೌಕಿಯಲ್ಲಿ ಬುಧವಾರ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು   –ಪ್ರಜಾವಾಣಿ ಚಿತ್ರ
ನಮ್ಮೆಲ್ಲರ ಪುಣ್ಯ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಕಳಂಕ ತಂದಿರುವರನ್ನು ಪಂಪರು ಪರೀಕ್ಷೆಗೆ ಒಳಪಡಿಸಬೇಕು. ಸರ್ಕಾರ ಕ್ರಮಕೈಗೊಳ್ಳಬೇಕು.
-ಅಶೋಕ ಅಲ್ಲಾಪೂರ, ಬಿಜೆಪಿ ಮುಖಂಡ
ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧದ ಅಪಪ್ರಚಾರ ಸಹಿಸುವುದಿಲ್ಲ. ಇದರಿಂದ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆಯಾಗಿದ
-ಅರುಣ ಶಹಾಪುರ ವಿಧಾನ ಪರಿಷತ್‌ ಮಾಜಿ ಸದಸ್ಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT