ಸ್ಥಳೀಯ ಶ್ರೀಗಳು, ಪ್ರಗತಿಪಟ್ಟಣ ಸಹಕಾರ ಬ್ಯಾಂಕ್ ನಿರ್ದೇಶಕ ಬಾಬುಗೌಡ ಪಾಟೀಲ(ಜಿಡ್ಡಿಮನಿ), ಜಂಗಮಾಭಿವೃದ್ಧಿ ಸಂಘದ ನಗರ ಘಟಕದ ಅಧ್ಯಕ್ಷ ನೀಲಯ್ಯ ಅರಳಿಮಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ಸೋಮಶೇಖರ ಹಿರೇಮಠ, ಉಮಾಕಾಂತ ಸೊನ್ನದ, ಬಸಯ್ಯ ಮಲ್ಲಿಕಾರ್ಜುನಮಠ, ರಮೇಶ ಮಶಾನವರ, ಕಾಸಯ್ಯ ಸದಯ್ಯನಮಠ, ಕುಮಾರಸ್ವಾಮಿ ಹಿರೇಮಠ, ವೀರಭದ್ರಯ್ಯ ಇಂಡಿಮಠ, ಈರಣ್ಣಾ ಒಂಟೆತ್ತೀನ, ಮಲ್ಲು ಭಂಡಾರಿ, ತಿಪ್ಪಣ್ಣಾ ಮೇಲಿನಮನಿ, ಅಶೋಕ ಕೊಂಡಗೂಳಿ, ಶಿವಾನಂದ ರುದ್ರಗೌಡರ, ಶಿವಾನಂದ ವಸ್ತ್ರದ, ಮಂಜುನಾಥ ಮಲ್ಲಿಕಾರ್ಜುನಮಠ, ವೀರೇಶ ಮಠಪತಿ, ವೀರಭದ್ರಯ್ಯ ಮಲ್ಲಿಕಾರ್ಜುನಮಠ, ಮಾದೇಶ ಹಿರೇಮಠ ಇದ್ದರು.