ವಿಜಯಪುರದ ತನ್ನ ತವರು ಮನೆಯಲ್ಲಿ ವಾಸವಾಗಿದ್ದ ಮಹಿಳೆ ಗಾಂಧಿನಗರ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಪಡೆಯಲು ಸಾಧ್ಯವಾಗದೇ ಇದ್ದಾಗ ಪತಿ ಅದನ್ನು ಏಕತರ್ಫಿ ತೀರ್ಪು ಮಾಡಿಸಿಕೊಳ್ಳುವ ಹಂತಕ್ಕೆ ಬಂದಾಗ ವಿಜಯಪುರದ ಭೃಂಗಿಮಠ ಕ್ರಿಯಾತ್ಮಕ ವೇದಿಕೆಗೆ ಸಂಪರ್ಕಿಸಿ ತನ್ನ ಸಮಸ್ಯೆ ಹೇಳಿದಳು. ಭೃಂಗಿಮಠ ಹಾಗೂ ಸುಪ್ರಿತಾ ಶರಣಗೌಡ ಪಾಟೀಲ ಅವರ ಮೂಲಕ ಸುಪ್ರೀಂ ಕೋರ್ಟ್ಗೆ ವರ್ಗಾವಣೆ ಅರ್ಜಿ ಸಲ್ಲಿಸಿದ್ದರು.