<p><strong>ವಿಜಯಪುರ:</strong>ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ಗೆ ಸ್ಥಳೀಯ ಮುಖಂಡರು ಭಾನುವಾರ ಬಳೂತಿ ಜಾಕ್ವೆಲ್ ಬಳಿ ಹೂವಿನ ಹಾರ ಹಾಕಲು ಮುಂದಾದಾಗ; ಸುಗಂಧರಾಜ ಹೂವಿನ ಹಾರ ಬೇಡ ಎಂದು ನಿರಾಕರಿಸಿದರು.</p>.<p>‘ಸುಗಂಧರಾಜ ಹೂವಿನ ಹಾರ ಬಿಟ್ಟು ಬೇಕಾದರೇ ಕಲ್ಲಿನ ಮಾಲೆ ಹಾಕಿ. ನನ್ನದೇನು ಅಭ್ಯಂತರವಿಲ್ಲ’ ಎಂದು ಸಚಿವರು ಹೇಳಿದ್ದಕ್ಕೆ ಸುತ್ತಮುತ್ತಲಿದ್ದವರು ನಸುನಕ್ಕರು. ಸುಗಂಧರಾಜ ಹೂವಿನ ಹಾರ ಬೇಡ ಎಂದಿದ್ದಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಪ್ರಶ್ನಿಸಿದರೂ; ಡಿಕೆಶಿ ಉತ್ತರ ನೀಡದೆ ನಕ್ಕು ಸುಮ್ಮನಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ಗೆ ಸ್ಥಳೀಯ ಮುಖಂಡರು ಭಾನುವಾರ ಬಳೂತಿ ಜಾಕ್ವೆಲ್ ಬಳಿ ಹೂವಿನ ಹಾರ ಹಾಕಲು ಮುಂದಾದಾಗ; ಸುಗಂಧರಾಜ ಹೂವಿನ ಹಾರ ಬೇಡ ಎಂದು ನಿರಾಕರಿಸಿದರು.</p>.<p>‘ಸುಗಂಧರಾಜ ಹೂವಿನ ಹಾರ ಬಿಟ್ಟು ಬೇಕಾದರೇ ಕಲ್ಲಿನ ಮಾಲೆ ಹಾಕಿ. ನನ್ನದೇನು ಅಭ್ಯಂತರವಿಲ್ಲ’ ಎಂದು ಸಚಿವರು ಹೇಳಿದ್ದಕ್ಕೆ ಸುತ್ತಮುತ್ತಲಿದ್ದವರು ನಸುನಕ್ಕರು. ಸುಗಂಧರಾಜ ಹೂವಿನ ಹಾರ ಬೇಡ ಎಂದಿದ್ದಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಪ್ರಶ್ನಿಸಿದರೂ; ಡಿಕೆಶಿ ಉತ್ತರ ನೀಡದೆ ನಕ್ಕು ಸುಮ್ಮನಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>