ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗಂಧರಾಜ ಹಾರ ಬೇಡವೆಂದ ಡಿಕೆಶಿ

Last Updated 24 ಜೂನ್ 2018, 12:46 IST
ಅಕ್ಷರ ಗಾತ್ರ

ವಿಜಯಪುರ:ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್‌ಗೆ ಸ್ಥಳೀಯ ಮುಖಂಡರು ಭಾನುವಾರ ಬಳೂತಿ ಜಾಕ್‌ವೆಲ್‌ ಬಳಿ ಹೂವಿನ ಹಾರ ಹಾಕಲು ಮುಂದಾದಾಗ; ಸುಗಂಧರಾಜ ಹೂವಿನ ಹಾರ ಬೇಡ ಎಂದು ನಿರಾಕರಿಸಿದರು.

‘ಸುಗಂಧರಾಜ ಹೂವಿನ ಹಾರ ಬಿಟ್ಟು ಬೇಕಾದರೇ ಕಲ್ಲಿನ ಮಾಲೆ ಹಾಕಿ. ನನ್ನದೇನು ಅಭ್ಯಂತರವಿಲ್ಲ’ ಎಂದು ಸಚಿವರು ಹೇಳಿದ್ದಕ್ಕೆ ಸುತ್ತಮುತ್ತಲಿದ್ದವರು ನಸುನಕ್ಕರು. ಸುಗಂಧರಾಜ ಹೂವಿನ ಹಾರ ಬೇಡ ಎಂದಿದ್ದಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಪ್ರಶ್ನಿಸಿದರೂ; ಡಿಕೆಶಿ ಉತ್ತರ ನೀಡದೆ ನಕ್ಕು ಸುಮ್ಮನಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT