ಚರಂಡಿ ಸಮಸ್ಯೆಯನ್ನು ಗಮನಿಸಿ, ಇಡೀ ದಿನ ಸ್ವಚ್ಛತಾ ಕಾರ್ಯ ನಡೆಸಿ ನೀರು ತಾತ್ಕಾಲಿಕವಾಗಿ ಸರಾಗವಾಗಿ ಹರಿಯುವಂತೆ ಮಾಡಿದರು. ಗ್ರಾಮದಲ್ಲಿ ಕೆಟ್ಟಿರುವ ಬೀದಿ ದೀಪಗಳನ್ನು ಬದಲಾಯಿಸಿ, ಎಲ್ಲೆಲ್ಲಿ ಅಗತ್ಯವೋ ಅಲ್ಲಲ್ಲಿ ವಿದ್ಯುತ್ ದೀಪಗಳನ್ನು ಹಾಕಿದರು. ಕಾರ್ಮಿಕರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರಸ್ತೆ ಕಸಗೂಡಿಸಿದರು.