ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸದಸ್ಯ ವಿಕ್ರಮ ಗಾಯಕವಾಡ, ಜಲಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಪಟ್ಟಣಶೆಟ್ಟಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪಿ .ಪಿ ಚೆನ್ನ ಸ್ವಾಮಿ, ಬಿ. ವೈ. ನದಾಫ್, ಜೈನ್ ಇರಿಗೇಶನ್ ಗುತ್ತಿಗೆದಾರ ದೀಪಕ್ ಪಾಟೀಲ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಂ.ಕರಡಿ, ಅಶೋಕ್ ಬೆಲ್ಲದ, ರಾಜೇಶ್ ದೇವಿಗಿರಿ, ರಾಹುಲ್ ಜಾಧವ, ಪರಶುರಾಮ್ ರಜಪೂತ ಹಾಗೂ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.