ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಪ್ರಜಾವಾಣಿ ನ್ಯೂಸ್ ಕ್ವಿಜ್ ಪ್ರಚಾರಕ್ಕೆ ಚಾಲನೆ

Last Updated 12 ನವೆಂಬರ್ 2020, 6:44 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ನಗರದಲ್ಲಿ ಪ್ರಜಾವಾಣಿ ನ್ಯೂಸ್ ಕ್ವಿಜ್ ಪ್ರಚಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್ ಮತ್ತು ಸಿಬ್ಬಂದಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಡಿಡಿಪಿಐ ಅವರು ಪ್ರಜಾವಾಣಿ ದೀಪಾವಳಿ ವಿಶೇಷಾಂಕವನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮ ಯಶಸ್ವಿಗೆ ಶುಭ ಕೋರಿದರು.

ಪ್ರಜಾವಾಣಿ ನ್ಯೂಸ್ ಕ್ವಿಜ್ ನಲ್ಲಿ ಪತ್ರಿಕೆ ಓದುಗರು, ಸಾರ್ವಜನಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT