ಬುಧವಾರ, 19 ನವೆಂಬರ್ 2025
×
ADVERTISEMENT
ADVERTISEMENT

‘ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಿ’

ದೇವರಹಿಪ್ಪರಗಿ: ವಸತಿ ನಿಲಯ ನೂತನ ಕಟ್ಟಡದ ಉದ್ಘಾಟನೆ
Published : 26 ಅಕ್ಟೋಬರ್ 2025, 7:25 IST
Last Updated : 26 ಅಕ್ಟೋಬರ್ 2025, 7:25 IST
ಫಾಲೋ ಮಾಡಿ
Comments
ದೇವರಹಿಪ್ಪರಗಿ ಪಟ್ಟಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರ ವಸತಿ ನಿಲಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ  ರಿಯಾಜ ಯಲಗಾರ ಸಹಿತ ಗಣ್ಯರು ಇದ್ದಾರೆ.
ದೇವರಹಿಪ್ಪರಗಿ ಪಟ್ಟಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರ ವಸತಿ ನಿಲಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ  ರಿಯಾಜ ಯಲಗಾರ ಸಹಿತ ಗಣ್ಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT