ಈ ಸಂದರ್ಭದಲ್ಲಿ ಮಾತನಾಡಿದ ಪಿಂಟು, ‘ನಾನು ಉಪಾಧ್ಯಕ್ಷನಾಗಿ ಆಯ್ಕೆಯಾಗಲು ಸಹಕರಿಸಿದ ಶಾಸಕ ಎಂ.ಬಿ.ಪಾಟೀಲ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ, ವಿಠಲ ಕಟಕದೊಂಡ, ಮುಖಂಡರಾದ ರಿಯಾಜ್ ಬಗಲಿ,ಡಿ.ಎಲ್.ಚವ್ಹಾಣ ಹಾಗೂ ಎಲ್ಲ ತಾಲ್ಲೂಕು ಪಂಚಾಯ್ತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.