ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು

Last Updated 15 ಜುಲೈ 2020, 12:08 IST
ಅಕ್ಷರ ಗಾತ್ರ

ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ಬುಧವಾರ ನೇಣಿಗೆ ಶರಣಾಗಿದ್ದಾನೆ.

ಸಿಂದಗಿ ಪಟ್ಟಣದ ಕುಶಾಲ್ ಹುಲಕಂಟೆಪ್ಪ ಕಲ್ಲೂರ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಪಟ್ಟಣದ ಎಚ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಈತ ಅನುತ್ತೀರ್ಣನಾಗಿದ್ದಾನೆ. ಮಾನಸಿಕ ಆಘಾತದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT