<p><strong>ವಿಜಯಪುರ</strong>: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು.</p>.<p>ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುವದನ್ನು ಖಂಡಿಸಿದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು.</p>.<p>ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುವದನ್ನು ಖಂಡಿಸಿದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>