ಆಲಮಟ್ಟಿ ರಸ್ತೆಯ ನಿರ್ಮಾಣ ಹಂತದಲ್ಲಿರುವ ಉದ್ಯಾನ ಪಕ್ಕದಲ್ಲಿರುವ ಕೆಬಿಜೆಎನ್ಎಲ್ಗೆ ಸೇರಿದ ನೂರಾರು ಎಕರೆ ಅರಣ್ಯ ಪ್ರದೇಶವಿದ್ದು ನಾನಾ ಜಾತಿಯ ಮರಗಿಡಗಳನ್ನು ಬೆಳೆಸಲಾಗಿದ್ದು ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಿಂದ ಬೇವು, ಹೊಂಗೆ, ಗೋಡಂಬಿ, ಆಲ ಸೇರಿದಂತೆ ನಾನಾ ಜಾತಿಯ ಗಿಡಗಳಿಗೆ ಹಾನಿಯುಂಟಾಗಿದೆ.