ಇಲ್ಲಿನ ಚಂದೇನಹಳ್ಳಿ ಗೇಟ್ ನಲ್ಲಿರುವ ಬಸವ ಕಲ್ಯಾಣಮಠದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ನೆಹರು ಯುವಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಸವ ಕಲ್ಯಾಣ ಮಠ ವಿಜಯಪುರ, ರಾಷ್ಟ್ರೀಯ ಯುವ ಯೋಜನೆ(ಎನ್.ವೈ.ಪಿ) ಕರ್ನಾಟಕ ವಲಯ, ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ, ಫಿಟ್ ಇಂಡಿಯಾ, ಕೊರೊನಾ ವಾರಿಯರ್ಸ್ಗೆ ಅಭಿನಂದನೆ ಮತ್ತು ಚಿಂತನಗೋಷ್ಠಿಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.