<p>ವಿಜಯಪುರ: ಜಿಲ್ಲೆಯ ಶುಕ್ರವಾರ ಕೋವಿಡ್ನಿಂದ ನಾಲ್ವರು ಸಾವಿಗೀಡಾಗಿರುವುದಾಗಿಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>38 ಮತ್ತು 64 ವರ್ಷ ವಯಸ್ಸಿನ ಇಬ್ಬರು ಪುರುಷರು ಹಾಗೂ 52 ಮತ್ತು 55 ವರ್ಷದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಕೋವಿಡ್ನಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="Subhead">ಪೋರ್ಟಲ್ನಲ್ಲಿಕೋವಿಡ್ ಫಲಿತಾಂಶ:</p>.<p>ಎಸ್ ಆರ್ ಎಫ್ ಐಡಿ ಫೀಡಿಂಗ್ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಕೋವಿಡ್ ಫಲಿತಾಂಶ ಪಡೆಯಲು ಈ ಕೆಳಗಿನ ಪೋರ್ಟಲ್https://www.covidwar.karnataka.gov .in/service1 ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.<br /><br />ಕೋವಿಡ್ ಪಾಸಿಟಿವ್ ಬಂದ ತಕ್ಷಣ ಆತಂಕ ಪಡುವ ಅಗತ್ಯವಿಲ್ಲ. ಶಾಂತಚಿತ್ತರಾಗಿ ಮನೆಯಲ್ಲೇ ಐಸೊಲೇಷನ್ ಇರುವಂತೆ ತಿಳಿಸಿದ್ದಾರೆ.</p>.<p>ಮೊಬೈಲ್ ಫೋನ್ ಮೂಲಕ ರೋಗಿಗಳಿಂದಿಗೆ ನೇರ ಸಂಪರ್ಕ ಸಾಧಿಸಲಿದ್ದು, ತುರ್ತು ಸಂದರ್ಭದಲ್ಲಿ ತಕ್ಷಣ 108ಕ್ಕೆ ಕರೆ ಮಾಡಬೇಕು ಎಂದರು.</p>.<p>ಜತೆಗೆ, ರಾಜ್ಯ ವಾರ್ ರೂಂಗೂ ವೈದ್ಯಕೀಯ ನೆರವಿಗೆ ಆಪ್ತ ಮಿತ್ರ ಸಹಾಯವಾಣಿ 14410ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p class="Subhead">ದೂರು ನೋಂದಾಯಿಸಲು ಅವಕಾಶ:</p>.<p>ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಸಂಬಂಧಿಸಿದ ಜಿಲ್ಲಾ ಕುಂದುಕೊರತೆ ನಿವಾರಣಾ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿದೆ.</p>.<p>ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಸಂಬಂಧಿಸಿದ ದೂರುಗಳನ್ನು www.cgrms.pmjay.gov.in ವೆಬ್ಸೈಟ್ನಲ್ಲಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಜಿಲ್ಲೆಯ ಶುಕ್ರವಾರ ಕೋವಿಡ್ನಿಂದ ನಾಲ್ವರು ಸಾವಿಗೀಡಾಗಿರುವುದಾಗಿಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>38 ಮತ್ತು 64 ವರ್ಷ ವಯಸ್ಸಿನ ಇಬ್ಬರು ಪುರುಷರು ಹಾಗೂ 52 ಮತ್ತು 55 ವರ್ಷದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಕೋವಿಡ್ನಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="Subhead">ಪೋರ್ಟಲ್ನಲ್ಲಿಕೋವಿಡ್ ಫಲಿತಾಂಶ:</p>.<p>ಎಸ್ ಆರ್ ಎಫ್ ಐಡಿ ಫೀಡಿಂಗ್ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಕೋವಿಡ್ ಫಲಿತಾಂಶ ಪಡೆಯಲು ಈ ಕೆಳಗಿನ ಪೋರ್ಟಲ್https://www.covidwar.karnataka.gov .in/service1 ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.<br /><br />ಕೋವಿಡ್ ಪಾಸಿಟಿವ್ ಬಂದ ತಕ್ಷಣ ಆತಂಕ ಪಡುವ ಅಗತ್ಯವಿಲ್ಲ. ಶಾಂತಚಿತ್ತರಾಗಿ ಮನೆಯಲ್ಲೇ ಐಸೊಲೇಷನ್ ಇರುವಂತೆ ತಿಳಿಸಿದ್ದಾರೆ.</p>.<p>ಮೊಬೈಲ್ ಫೋನ್ ಮೂಲಕ ರೋಗಿಗಳಿಂದಿಗೆ ನೇರ ಸಂಪರ್ಕ ಸಾಧಿಸಲಿದ್ದು, ತುರ್ತು ಸಂದರ್ಭದಲ್ಲಿ ತಕ್ಷಣ 108ಕ್ಕೆ ಕರೆ ಮಾಡಬೇಕು ಎಂದರು.</p>.<p>ಜತೆಗೆ, ರಾಜ್ಯ ವಾರ್ ರೂಂಗೂ ವೈದ್ಯಕೀಯ ನೆರವಿಗೆ ಆಪ್ತ ಮಿತ್ರ ಸಹಾಯವಾಣಿ 14410ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p class="Subhead">ದೂರು ನೋಂದಾಯಿಸಲು ಅವಕಾಶ:</p>.<p>ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಸಂಬಂಧಿಸಿದ ಜಿಲ್ಲಾ ಕುಂದುಕೊರತೆ ನಿವಾರಣಾ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿದೆ.</p>.<p>ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಸಂಬಂಧಿಸಿದ ದೂರುಗಳನ್ನು www.cgrms.pmjay.gov.in ವೆಬ್ಸೈಟ್ನಲ್ಲಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>