ವಿವಿಯ ಸಮಕುಲಾಧಿಪತಿ ಡಾ.ವೈ.ಎಂ.ಜೈರಾಜ್, ಉಪಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಅವರ ಮಾರ್ಗದರ್ಶನದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ ನೇತೃತ್ವದ ವೈದ್ಯರ ತಂಡ ಅರವಳಿಗೆ ನೀಡಿದರೆ, ಚಿಕ್ಕಮಕ್ಕಳ ತುರ್ತು ಚಿಕಿತ್ಸೆ ಘಟಕ(ಪಿಐಸಿಯು)ದ ಮುಖ್ಯಸ್ಖ ಡಾ. ಜೆ. ಪ್ರಕಾಶ, ಮಕ್ಕಳ ವಿಭಾಗದ ತಂಡ ಡಾ. ಎಸ್. ವಿ. ಪಾಟೀಲ, ಡಾ. ಎಸ್. ಎಸ್. ಕಲ್ಯಾಣಶೆಟ್ಟರ, ಡಾ. ಎಂ. ಎಂ. ಪಾಟೀಲ ಮತ್ತು ಸಿಬ್ಬಂದಿ ಈ ಶಸ್ತ್ರಚಿಕಿತ್ಸೆಯ ತಂಡದ ಭಾಗವಾಗಿ ಕಾರ್ಯ ನಿರ್ವಹಿಸಿದ್ದಾರೆ.