ಕಾಲುವೆಯ ನೀರು ಅನ್ಯ ಉದ್ದೇಶಕ್ಕೆ ಬಳಸಬಾರದು, ಕೆರೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ವಿಜಯಪುರ ಜಿಲ್ಲಾಧಿಕಾರಿಗಳು ಫೆ.19 ರಂದು ಬೆಳಿಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದು, ಕಟ್ಟುನಿಟ್ಟಿನ ವಾಚ್ ಮತ್ತು ವಾರ್ಡ್ ಕೈಗೊಳ್ಳುವ ಕುರಿತು ನಾನಾ ನಿರ್ದೇಶನ ನೀಡಲಿದ್ದಾರೆ. ನೀರು ಸರಾಗವಾಗಿ ಹೋಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಿದ್ದಾರೆ.