ಸಿಂದಗಿ ಶಾಸಕ ರಮೇಶ ಬೂಸನೂರ, ಮುದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ, ದಯಾಸಾಗರ ಪಾಟೀಲ, ಮಲ್ಲಿಕಾರ್ಜುನ ಕಿವುಡೆ , ಎಸ್.ಎ. ಪಾಟೀಲ, ಅನೀಲ ಜಮಾದಾರ, ಶಿವಯೋಗೆಪ್ಪ ನೇದಲಗಿ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಚಿದಾನಂದ ಛಲವಾದಿ, ವಿವೇಕ ಡಬ್ಬಿ, ಸಿದ್ದಲಿಂಗ ಹಂಜಗಿ, ಶೀಲವಂತ ಉಮರಾಣಿ, ವಿಜಯಲಕ್ಷ್ಮೀ ರೂಗಿಮಠ, ರಾಜಕುಮಾರ ಸಗಾಯಿ, ರವಿ ವಗ್ಗೆ, ಶಾಂತು ಕಂಬಾರ, ಸಂಜು ದಶವಂತ, ಯಲ್ಲಪ್ಪ ಹದರಿ ಇದ್ದರು.