ಸಮುದಾಯದ ಪೀಠಾಧಿಪತಿಗಳು ಹೋರಾಟ ಮಾಡುತ್ತಿದ್ದಾರೆ, ಪೂಜ್ಯರ ಸಹನೆ, ತಾಳ್ಮೆ ಪರೀಕ್ಷೆ ಮಾಡುವುದು ಬೇಡ, ಸರ್ಕಾರ, ಮುಖ್ಯಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಒಂದು ವೇಳೆ ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ನಿಜವಾಗಿ ಹೃದಯವಿಲ್ಲದ ಸರ್ಕಾರ ಎನ್ನಬೇಕಾಗುತ್ತದೆ. ಕೂಡಲೆ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.